Re-NEET UG 2026 Results Expected by July 20; Over 20 Lakh Med Aspirants on Hook

Re-NEET UG 2026 Results

NEW DELHI — The National Testing Agency (NTA) is preparing to declare the results of the Re-NEET UG 2026 examination by July 20, 2026. Senior officials within the agency have confirmed that answer sheet evaluation is being executed on a “war footing” to fast-track the admission cycle and minimize disruptions to the medical academic calendar. …

Read more

US Weather Alert: Dangerous Heat Dome and Violent Storms Spark Multi-State Emergency

US Weather Alert

WASHINGTON, D.C. — A massive and complex weather pattern is gripping the United States this week, prompting the National Weather Service (NWS) to issue concurrent warnings for dangerous heatwaves and violent, destructive thunderstorms. A building summer heat dome is locking intense, humid air across the Southern Plains, Midwest, and East Coast. Simultaneously, a series of …

Read more

Karnataka Weather: ಕರಾವಳಿಗೆ 5 ದಿನ ಅತಿ ಭಾರೀ ಮಳೆ: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಎಲ್ಲೆಲ್ಲಿ?

Karnataka Weather

ನೈರುತ್ಯ ಮಾನ್ಸೂನ್ ಕರ್ನಾಟಕದಾದ್ಯಂತ ಸಂಪೂರ್ಣವಾಗಿ ಆವರಿಸಿಕೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಜೂನ್ 8ರಿಂದ ಜೂನ್ 11ರವರೆಗೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ರಾಜ್ಯದ ಒಂಬತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳ …

Read more

ಜೂನ್ 10 ರಿಂದ ಹೊಸ Xiaomi 17T ಸೇಲ್ ಶುರು; ಇದರ ಲೈಕಾ ಟ್ರಿಪಲ್ ಕ್ಯಾಮೆರಾ ಫೀಚರ್ಸ್ ಕೇಳಿದ್ರೆ ಬೆರಗಾಗ್ತೀರಾ! ಈ ಫೋನ್‌ ಬೆಲೆ ಎಷ್ಟು ಗೊತ್ತಾ?

Xiaomi 17T

ಜನಪ್ರಿಯ ಶಿಯೋಮಿ ಕಂಪನಿಯು ನೂತನವಾಗಿ ಪರಿಚಯಿಸಿರುವ Xiaomi 17T ಸ್ಮಾರ್ಟ್‌ಫೋನ್‌ ಈಗಾಗಲೇ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಈ ಮೊಬೈಲ್‌ ಇದೇ ಜೂನ್‌ 10 ರಂದು ಮಾರಾಟ ಶುರು ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 6,500mAh ಬ್ಯಾಟರಿ ಸಪೋರ್ಟ್‌ ಜೊತೆಗೆ 67W ಫಾಸ್ಟ್‌ ಚಾರ್ಜಿಂಗ್ ಪಡೆದಿರುವುದು ಪ್ಲಸ್ ಪಾಯಿಂಟ್‌ ಎನಿಸಿದೆ. ಹಾಗೆಯೇ ಇದು ಟ್ರಿಪಲ್‌ ರಿಯರ್‌ …

Read more

Jio ಧಮಾಕಾ ಆಫರ್: 100GB ಡೇಟಾ ಜೊತೆಗೆ ಉಚಿತ OTT ಸೌಲಭ್ಯ ನೀಡುವ ಜಿಯೋ ಬೆಸ್ಟ್ ಪೋಸ್ಟ್‌ಪೇಯ್ಡ್ ಪ್ಲಾನ್ ಇಲ್ಲಿದೆ!

Jio ಧಮಾಕಾ ಆಫರ್

ಪ್ರಮುಖ ಟೆಲಿಕಾಂ ಸಂಸ್ಥೆ ಎನಿಸಿಕೊಂಡಿರುವ Jio ಭಿನ್ನ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಟೆಲಿಕಾಂ ಗ್ರಾಹಕರ ಅಗತ್ಯತೆಗೆ ಅನುಗುಣವಾಗಿ ಹಲವು ಪ್ರೀಪೇಡ್ ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳನ್ನು ಸಹ ಪರಿಚಯಿಸಿದೆ. ಆ ಪೈಕಿ ಜಿಯೋ ಟೆಲಿಕಾಂ 749 ರೂ.ಗಳ ಪೋಸ್ಟ್‌ಪೇಯ್ಡ್‌ ಪ್ಲಾನ್ ಬಹಳ ಜನಪ್ರಿಯವಾಗಿದ್ದು, ಕುಟುಂಬ ಬಳಕೆದಾರರು ಮತ್ತು ಹೆಚ್ಚಿನ ಡೇಟಾ ಬಳಸುವವರಿಗೆ ಆಕರ್ಷಕ ಎನಿಸಿದೆ. ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಆಕರ್ಷಕ ಡೇಟಾ ಪ್ರಯೋಜನ ಹಾಗೂ ಇತರೆ ಹೆಚ್ಚುವರಿ ಪ್ರಯೋಜನಗಳು ಸಹ ದೊರೆಯುತ್ತದೆ. ಹಾಗಾದರೆ ಜಿಯೋ …

Read more

KSP ಸಿವಿಲ್ ಕಾನ್ಸ್‌ಟೇಬಲ್ 3,991 ಹುದ್ದೆಗಳ ಬೃಹತ್ ನೇಮಕಾತಿ 2026; ಆನ್‌ಲೈನ್ ಅರ್ಜಿ ಆಹ್ವಾನ | KSP Civil Police Constable Recruitment 2026 Notification, Apply Online For 3991 Posts

KSP Civil Police Constable Recruitment

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,991 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ (KSP Civil Constable Recruitment 2026) ಯನ್ನು ಪ್ರಕಟಿಸಲಾಗಿದೆ. ಕಲ್ಯಾಣ ಕರ್ನಾಟಕ (KK) ಹಾಗೂ ಉಳಿಕೆ ಮೂಲ ವೃಂದದಲ್ಲಿನ (RPC) ಈ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ …

Read more

ಸಿಎಂ ಡಿಕೆಶಿ ಸಿಕ್ಸರ್: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೇರಿ 6 ಮಹತ್ವದ ನಿರ್ಧಾರಗಳು! DK Shivakumar 6 Major Decisions

DK Shivakumar 6 Major Decisions

DK Shivakumar 6 Major Decisions: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೊಸ ದಿಕ್ಸೂಚಿ ಆರಂಭವಾಗಿದೆ. ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಸಭೆ ನಡೆಸಿದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ, ಪ್ರಮುಖವಾಗಿ ಯುವ ಸಮುದಾಯಕ್ಕೆ ಬಂಪರ್ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಈ ಹಿಂದೆ ಘೋಷಿಸಿದ್ದ ‘ಯುವ ಯುಗ’ದ ಸಂಕಲ್ಪಕ್ಕೆ ಪೂರಕವಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲೇ ಅತ್ಯಂತ ಪ್ರಮುಖವಾದ ಆರು ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಇವು ಇಡೀ ರಾಜ್ಯದ ಗಮನ ಸೆಳೆದಿವೆ. ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ, ಉದ್ಯೋಗ …

Read more

ಕೃಷಿ ಇಲಾಖೆ ನೇಮಕಾತಿ 2026: 945 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Karnataka Agriculture Department Recruitment 2026 Apply Online For AO & AAO Posts

Karnataka Agriculture Department Recruitment 2026

ಕರ್ನಾಟಕ ಕೃಷಿ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ (KK) ಹಾಗೂ ಉಳಿಕೆ ಮೂಲ ವೃಂದದಲ್ಲಿ (RPC) ಖಾಲಿ ಇರುವ ಗ್ರೂಪ್-ಬಿ ವೃಂದದ ‘ಕೃಷಿ ಅಧಿಕಾರಿ’ ಹಾಗೂ ‘ಸಹಾಯಕ ಕೃಷಿ ಅಧಿಕಾರಿ’ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪರಿಷ್ಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹಿಂದೆ ಏಪ್ರಿಲ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದು, ಇದೀಗ ಸರ್ಕಾರದ ಹೊಸ ಆದೇಶದನ್ವಯ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಒಟ್ಟು 945 ಹುದ್ದೆಗಳಿಗೆ ಈ ಪ್ರಕಟಣೆ ನೀಡಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ …

Read more